CANDIDATES READ INSTRUCTIONS CAREFULLY
  • 1. ಏಅಇಖಿ-2023 ಮತ್ತು ಅUಇಖಿ (Iಅಂಖ-Uಉ)-2023 ಪರೀಕ್ಷೆ ಬರೆದು ರ್ಯಾಂಕ ಗಳಿಸಿದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
  • 2. Iಅಂಖ ಕೋಟಾದಡಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ Iಅಂಖ ನಡೆಸಿದ ಅUಇಖಿ (Iಅಂಖ-Uಉ)-2023 ಪರೀಕ್ಷೆ ಬರೆದಿದ್ದು, Iಅಂಖ ನೀಡಿದ ರ್ಯಾಂಕ ಪಟ್ಟಿಯ ಪ್ರತಿಯನ್ನು ಕಡ್ಡಾಯವಾಗಿ ಪಡೆದಿರಬೇಕು.
  • 3. ಏಅಇಖಿ-2023 ಕೋಟಾದಡಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಏಅಇಖಿ-2023 ಪರೀಕ್ಷೆ ಬರೆದಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಏಇಂ) ನೀಡಿದ ರ್ಯಾಂಕ ಪ್ರತಿ ಹಾಗೂ ದಾಖಲಾತಿ ಪರಿಶೀಲನಾ ಸ್ವೀಕೃತಿಪತ್ರವನ್ನು (ಆoಛಿumeಟಿಣ ಗಿeಡಿiಜಿiಛಿಚಿಣioಟಿ ಂಛಿಞಟಿoತಿಟeಜgemeಟಿಣ) ಪಡೆದಿರಬೇಕು.
  • 4. ಏಅಇಖಿ-2023 ಮತ್ತು ಅUಇಖಿ (Iಅಂಖ-Uಉ)-2023 ಕೋಟಾಗಳಡಿ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸ್ನಾತಕ ಪದವಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ ಹಾಗೂ ಮೀಸಲಾತಿಗೆ ಪೂರಕವಾಗುವ ಪ್ರಮಾಣ ಪತ್ರಗಳನ್ನು ಪಡೆದಿರಬೇಕು
  • 5. ಸೀಟ್ ಮ್ಯಾಟ್ರಿಕ್ಸನಲ್ಲಿ ಪ್ರಕಟಿಸಿರುವ ಪ್ರವರ್ಗದಡಿಗಳಲ್ಲಿ ಅರ್ಹ ಆಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಸೀಟುಗಳನ್ನು ನಿಯಮಾನುಸಾರ ಸಾಮಾನ್ಯ ವರ್ಗಕ್ಕೆ ಪರಿವರ್ತಿಸಲಾಗುವುದು.
  • 6. ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಮಾಡಿಕೊಳ್ಳುವ ಪ್ರಥಮ ಸೀಟು ಆಯ್ಕೆಯೇ ಅಂತಿಮವಾಗಿರುತ್ತದೆ.
  • 7. ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ Iಅಂಖ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಓಖಿS Sಛಿhoಟಚಿಡಿshiಠಿ ಪಡೆಯಲು ಅರ್ಹರಾಗಿರುವುದಿಲ್ಲ.
  • 8. ಯಾವುದೇ ಅಭ್ಯರ್ಥಿಯು ದಿನಾಂಕ 11/01/2024 ರಂದು ನಡೆದ ಏಅಇಖಿ-2023 ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯಲ್ಲಿ ಸೀಟು ಪಡೆದಿದ್ದರೆ, ಅಂತಹ ಅಭ್ಯರ್ಥಿಯು 12/01/2024 ರಂದು ನಡೆಯುವ ಅUಇಖಿ (Iಅಂಖ-Uಉ)-2023 ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ.
  • 9. ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನಿಗದಿತ ದಿನಾಂಕಗಳAದು ಮುಂಜಾನೆ 09.30 ಘಂಟೆಗೆ ರೈತರ ಜ್ಞಾನಾಭಿವೃದ್ಧಿ ಕೇಂದ್ರ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಹಾಜರಿರಬೇಕು. ಯಾವದೇ ಕಾರಣಕ್ಕೂ ಮುಂಜಾನೆ 10.30 ಘಂಟೆಯ ನಂತರ ಬಂದ ಅಭ್ಯರ್ಥಿಗಳನ್ನು ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಸಹಿಲು ನಿರಾಕರಿಸಲಾಗುವುದು.
  • 10. ಈ ಅಧಿಸೂಚನೆಯ ದಿನಾಂಕದAದು ಈಗಾಗಲೇ ಏಅಇಖಿ-2023 ಮತ್ತು ಅUಇಖಿ (Iಅಂಖ-Uಉ)-2023 ಪ್ರವೇಶಾತಿ ಪ್ರಕ್ರಿಯೆಯಿಂದ ಆಯ್ಕೆಯಾಗಿ ರಾಜ್ಯದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಪದವಿಗಳಿಗೆ ಪ್ರವೇಶ ಪಡೆದಿರುವ ಅಭ್ಯರ್ಥಿಗಳು ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅರ್ಹತೆ ಹೊಂದಿರುವುದಿಲ್ಲ.
  • 11. ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಏಅಇಖಿ-2023 ಮತ್ತು ಅUಇಖಿ(Iಅಂಖ-Uಉ)-2023ನಲ್ಲಿ ಪರಿಶೀಲಿಸಿದ ಮೂಲ ದಾಖಲಾತಿಗಳನ್ನು ಪರಿಶೀಲನೆಗೆ ತರಬೇಕಾಗುತ್ತದೆ. ಇಲ್ಲವಾದಲ್ಲಿ ಅಂತಹ ಅಭ್ಯರ್ಥಿಗಳು ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  • 12. ಈ ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ರಾಜ್ಯದ ಯಾವುದೇ ಕೃಷಿ ವಿಶ್ವವಿದ್ಯಾಲಯ/ತೋಟಗಾರಿಕೆ ವಿಶ್ವವಿದ್ಯಾಲಯ ಅಥವಾ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವುದಿಲ್ಲವೆಂದು ರೂ.50/- ಗಳ ಮುದ್ರಾಂಕ ಕಾಗದದ ಮೇಲೆ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆಯನ್ನು ನೀಡಬೇಕು.
  • 13. ಸದರಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ರೂ.32,725/- ಪ್ರವೇಶ ಶುಲ್ಕವನ್ನು ನಗದಾಗಿ ಸ್ಥಳದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.2.5 ಲಕ್ಷದೊಳಗಿದ್ದರೆ ಅಂತಹ ಅಭ್ಯರ್ಥಿಗಳು ಪ್ರವೇಶ ಶುಲ್ಕ ಪಾವತಿಸುವಂತಿಲ್ಲ; ವಾರ್ಷಿಕ ಆದಾಯ ರೂ.2.5 ಲಕ್ಷದಿಂದ ರೂ.10 ಲಕ್ಷದೊಳಗಿದ್ದರೆ ಅಂತಹ ಅಭ್ಯರ್ಥಿಗಳು ನಿಗದಿತ ಶುಲ್ಕದ ಶೇ.50 ರಷ್ಟು (ಅಂದರೆ ರೂ.16,362) ಮೊತ್ತವನ್ನು ಮುಕ್ತ ಕೌನ್ಸಿಲಿಂಗ್ ಸಮಯದಲ್ಲಿ ಪಾವತಿಸಬೇಕು; ವಾರ್ಷಿಕ ಆದಾಯ ರೂ.10.00 ಲಕ್ಷಕ್ಕಿಂತ ಹೆಚ್ಚಿದ್ದಲ್ಲಿ ಸಾಮಾನ್ಯ ಅಭ್ಯರ್ಥಿಗಳಂತೆ ನಿಗದಿಪಡಿಸಿದ ಪೂರ್ಣ ಶುಲ್ಕವನ್ನು (ಅಂದರೆ ರೂ.32,725) ಪಾವತಿಸಬೇಕಾಗುತ್ತದೆ.
  • 14. ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ
  • 15.ಈ ಮುಕ್ತ ಕೌನ್ಸಿಲಿಂಗ್ ಮತ್ತು ಪ್ರವೇಶಾತಿ ಪ್ರಕ್ರಿಯೆಗೆ ಸಂಬAದಪಟ್ಟ ವಿಷಯಗಳಲ್ಲಿ ರಾಜ್ಯದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಒಮ್ಮತ ತೀರ್ಮಾನವೇ ಅಂತಿಮವಾಗಿರುತ್ತದೆ.