Open Counseling Under ICAR Quota(2024-25)
Open Counseling in Farm Universites Under ICAR Quota(2024-25)
ADMIN
Home
Instructions
Login
@ Instructions
CANDIDATES READ INSTRUCTIONS CAREFULLY
1. ಏಅಇಖಿ-2023 ಮತ್ತು ಅUಇಖಿ (Iಅಂಖ-Uಉ)-2023 ಪರೀಕ್ಷೆ ಬರೆದು ರ್ಯಾಂಕ ಗಳಿಸಿದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
2. Iಅಂಖ ಕೋಟಾದಡಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ Iಅಂಖ ನಡೆಸಿದ ಅUಇಖಿ (Iಅಂಖ-Uಉ)-2023 ಪರೀಕ್ಷೆ ಬರೆದಿದ್ದು, Iಅಂಖ ನೀಡಿದ ರ್ಯಾಂಕ ಪಟ್ಟಿಯ ಪ್ರತಿಯನ್ನು ಕಡ್ಡಾಯವಾಗಿ ಪಡೆದಿರಬೇಕು.
3. ಏಅಇಖಿ-2023 ಕೋಟಾದಡಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಏಅಇಖಿ-2023 ಪರೀಕ್ಷೆ ಬರೆದಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಏಇಂ) ನೀಡಿದ ರ್ಯಾಂಕ ಪ್ರತಿ ಹಾಗೂ ದಾಖಲಾತಿ ಪರಿಶೀಲನಾ ಸ್ವೀಕೃತಿಪತ್ರವನ್ನು (ಆoಛಿumeಟಿಣ ಗಿeಡಿiಜಿiಛಿಚಿಣioಟಿ ಂಛಿಞಟಿoತಿಟeಜgemeಟಿಣ) ಪಡೆದಿರಬೇಕು.
4. ಏಅಇಖಿ-2023 ಮತ್ತು ಅUಇಖಿ (Iಅಂಖ-Uಉ)-2023 ಕೋಟಾಗಳಡಿ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸ್ನಾತಕ ಪದವಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ ಹಾಗೂ ಮೀಸಲಾತಿಗೆ ಪೂರಕವಾಗುವ ಪ್ರಮಾಣ ಪತ್ರಗಳನ್ನು ಪಡೆದಿರಬೇಕು
5. ಸೀಟ್ ಮ್ಯಾಟ್ರಿಕ್ಸನಲ್ಲಿ ಪ್ರಕಟಿಸಿರುವ ಪ್ರವರ್ಗದಡಿಗಳಲ್ಲಿ ಅರ್ಹ ಆಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಸೀಟುಗಳನ್ನು ನಿಯಮಾನುಸಾರ ಸಾಮಾನ್ಯ ವರ್ಗಕ್ಕೆ ಪರಿವರ್ತಿಸಲಾಗುವುದು.
6. ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಮಾಡಿಕೊಳ್ಳುವ ಪ್ರಥಮ ಸೀಟು ಆಯ್ಕೆಯೇ ಅಂತಿಮವಾಗಿರುತ್ತದೆ.
7. ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ Iಅಂಖ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಓಖಿS Sಛಿhoಟಚಿಡಿshiಠಿ ಪಡೆಯಲು ಅರ್ಹರಾಗಿರುವುದಿಲ್ಲ.
8. ಯಾವುದೇ ಅಭ್ಯರ್ಥಿಯು ದಿನಾಂಕ 11/01/2024 ರಂದು ನಡೆದ ಏಅಇಖಿ-2023 ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯಲ್ಲಿ ಸೀಟು ಪಡೆದಿದ್ದರೆ, ಅಂತಹ ಅಭ್ಯರ್ಥಿಯು 12/01/2024 ರಂದು ನಡೆಯುವ ಅUಇಖಿ (Iಅಂಖ-Uಉ)-2023 ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ.
9. ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನಿಗದಿತ ದಿನಾಂಕಗಳAದು ಮುಂಜಾನೆ 09.30 ಘಂಟೆಗೆ ರೈತರ ಜ್ಞಾನಾಭಿವೃದ್ಧಿ ಕೇಂದ್ರ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಹಾಜರಿರಬೇಕು. ಯಾವದೇ ಕಾರಣಕ್ಕೂ ಮುಂಜಾನೆ 10.30 ಘಂಟೆಯ ನಂತರ ಬಂದ ಅಭ್ಯರ್ಥಿಗಳನ್ನು ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಸಹಿಲು ನಿರಾಕರಿಸಲಾಗುವುದು.
10. ಈ ಅಧಿಸೂಚನೆಯ ದಿನಾಂಕದAದು ಈಗಾಗಲೇ ಏಅಇಖಿ-2023 ಮತ್ತು ಅUಇಖಿ (Iಅಂಖ-Uಉ)-2023 ಪ್ರವೇಶಾತಿ ಪ್ರಕ್ರಿಯೆಯಿಂದ ಆಯ್ಕೆಯಾಗಿ ರಾಜ್ಯದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಪದವಿಗಳಿಗೆ ಪ್ರವೇಶ ಪಡೆದಿರುವ ಅಭ್ಯರ್ಥಿಗಳು ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅರ್ಹತೆ ಹೊಂದಿರುವುದಿಲ್ಲ.
11. ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಏಅಇಖಿ-2023 ಮತ್ತು ಅUಇಖಿ(Iಅಂಖ-Uಉ)-2023ನಲ್ಲಿ ಪರಿಶೀಲಿಸಿದ ಮೂಲ ದಾಖಲಾತಿಗಳನ್ನು ಪರಿಶೀಲನೆಗೆ ತರಬೇಕಾಗುತ್ತದೆ. ಇಲ್ಲವಾದಲ್ಲಿ ಅಂತಹ ಅಭ್ಯರ್ಥಿಗಳು ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
12. ಈ ಮುಕ್ತ ಕೌನ್ಸಲಿಂಗ್ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ರಾಜ್ಯದ ಯಾವುದೇ ಕೃಷಿ ವಿಶ್ವವಿದ್ಯಾಲಯ/ತೋಟಗಾರಿಕೆ ವಿಶ್ವವಿದ್ಯಾಲಯ ಅಥವಾ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವುದಿಲ್ಲವೆಂದು ರೂ.50/- ಗಳ ಮುದ್ರಾಂಕ ಕಾಗದದ ಮೇಲೆ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆಯನ್ನು ನೀಡಬೇಕು.
13. ಸದರಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ರೂ.32,725/- ಪ್ರವೇಶ ಶುಲ್ಕವನ್ನು ನಗದಾಗಿ ಸ್ಥಳದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.2.5 ಲಕ್ಷದೊಳಗಿದ್ದರೆ ಅಂತಹ ಅಭ್ಯರ್ಥಿಗಳು ಪ್ರವೇಶ ಶುಲ್ಕ ಪಾವತಿಸುವಂತಿಲ್ಲ; ವಾರ್ಷಿಕ ಆದಾಯ ರೂ.2.5 ಲಕ್ಷದಿಂದ ರೂ.10 ಲಕ್ಷದೊಳಗಿದ್ದರೆ ಅಂತಹ ಅಭ್ಯರ್ಥಿಗಳು ನಿಗದಿತ ಶುಲ್ಕದ ಶೇ.50 ರಷ್ಟು (ಅಂದರೆ ರೂ.16,362) ಮೊತ್ತವನ್ನು ಮುಕ್ತ ಕೌನ್ಸಿಲಿಂಗ್ ಸಮಯದಲ್ಲಿ ಪಾವತಿಸಬೇಕು; ವಾರ್ಷಿಕ ಆದಾಯ ರೂ.10.00 ಲಕ್ಷಕ್ಕಿಂತ ಹೆಚ್ಚಿದ್ದಲ್ಲಿ ಸಾಮಾನ್ಯ ಅಭ್ಯರ್ಥಿಗಳಂತೆ ನಿಗದಿಪಡಿಸಿದ ಪೂರ್ಣ ಶುಲ್ಕವನ್ನು (ಅಂದರೆ ರೂ.32,725) ಪಾವತಿಸಬೇಕಾಗುತ್ತದೆ.
14. ಈ ಮುಕ್ತ ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ
15.ಈ ಮುಕ್ತ ಕೌನ್ಸಿಲಿಂಗ್ ಮತ್ತು ಪ್ರವೇಶಾತಿ ಪ್ರಕ್ರಿಯೆಗೆ ಸಂಬAದಪಟ್ಟ ವಿಷಯಗಳಲ್ಲಿ ರಾಜ್ಯದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಒಮ್ಮತ ತೀರ್ಮಾನವೇ ಅಂತಿಮವಾಗಿರುತ್ತದೆ.
Technically assisted by National Informatics Centre (NIC), Karnataka State Unit.
Technically assisted by NIC, Karnataka.